ವಿದೇಶದಲ್ಲಿ ಚಿರು ರಾಯನ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್‌

ಕರ್ನಾಟಕದ ಬಹು ಭಾಷಾ ನಟಿ ಮೇಘನಾ ರಾಜ್‌ ಕ್ಯಾಲಿಫೋರ್ನಿಯಾದಲ್ಲಿಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ್ದಾರೆ. more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ ಜೊತೆಗಾರರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆmore
ಲಾಸ್ ವೇಗಾಸ್‌ನಲ್ಲಿ ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಆಪ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ.more
ಲಾಸ್‌ ವೇಗಾಸ್‌ ಟ್ರಿಪ್‌ನ ಎಂಜಾಯ್ ಮಾಡುತ್ತಿರುವ ಮೇಘನಾ ರಾಜ್‌ ಜನಪ್ರಿಯ ಸ್ಥಳಗಳಿಗೆ ಭೇಟಿ ನೀಡಿ ಸಮಯ ಕಳೆಯುತ್ತಿದ್ದಾರೆ. 'When the breeze agrees to be a part of your picture' ಎಂದು ಬರೆದುಕೊಂಡಿದ್ದಾರೆ.more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ ಮೇಘನ ರಾಜ್‌ FOG ಅವಾರ್ಡ್‌ನ ಪ್ರಮಾಣ ಪತ್ರmore
ಮೂರ್ನಾಲ್ಕು ದಿನಗಳು ವಿದೇಶದಲ್ಲಿ ಮೇಘನ ರಾಜ್‌ ಉಳಿದಿದ್ದಾರೆ
ಮೇಘನಾ ರಾಜ್‌ ತಮ್ಮ ಎಡಗೈ ಮೇಲೆ Chiru ಎಂದು ಬರೆಸಿಕೊಂಡು R ಅಕ್ಷರದಿಂದ ಕೆಳಗೆ Raayan ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. more
andolana

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago