ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.
ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತನ್ನ ತಾಯಿ ಕೊಟ್ಟ ಹುಲಿ ಉಗುರಿನ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…