ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.
ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತನ್ನ ತಾಯಿ ಕೊಟ್ಟ ಹುಲಿ ಉಗುರಿನ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…