ಬೆಂಗಳೂರು : ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೋಡಿಯ ಪಠಾಣ್ ಚಿತ್ರದ ಬೇಶರಂ ರಂಗ್ ಹಾಡಿನ ಮೇಲೆ ಆಕ್ರೋಶ ಹೆಚ್ಚಾಗುತ್ತಿದೆ. ಬಣ್ಣದ ವಿಚಾರಕ್ಕೆ ನಡೆಯುತ್ತಿರುವ ಈ ವಾದ ವಿವಾದಕ್ಕೂ ಹಲವರಿಂದ ಅಸಮಧಾನ ವ್ಯಕ್ತವಾಗುತ್ತಿದೆ. ಇದೀಗ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ನಟಿ ದೀಪಿಕಾ ಪರ ಟ್ವೀಟ್ ಮಾಡುವ ಮೂಲಕ ಬ್ಯಾಟಿಂಗ್ ಮಾಡಿದ್ದಾರೆ.
ಬಟ್ಟೆ ವಿಚಾರಕ್ಕೆ ದೀಪಿಕಾ ಅವರನ್ನು ಟ್ರೋಲ್ ಮಾಡಲಾಗಿದೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಮಹಿಳೆಯರು ಮಾ ದುರ್ಗೆಯ ಸ್ವರೂಪ. ಸ್ತ್ರೀ ದ್ವೇಷಿಗಳ ವಿರುದ್ಧ ನಾವು ಹೋರಾಡಬೇಕಿದೆ ಎಂದು ಹೇಳುವ ಮೂಲಕ ದೀಪಿಕಾ ಪಡುಕೋಣೆ ಪರ ನಟಿ ರಮ್ಯಾ ಬ್ಯಾಟಿಂಗ್ ಮಾಡಿದ್ದಾರೆ
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…