ಚಿತ್ರ ಮಂಜರಿ

Nandi Awards: ನಂದಿ ಪ್ರಶಸ್ತಿ ಗೆದ್ದ ಕಲಾವಿದರು ಹಾಗೂ ಚಿತ್ರಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು.

ಈ ಕೊರಗಿಗೆ ಇದೀಗ ಫುಲ್‌ಸ್ಟಾಪ್‌ ಬಿದ್ದಿದ್ದು ನಂದಿ ಅವಾರ್ಡ್ಸ್‌ ಕಾರ್ಯಕ್ರಮವನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಕೆಟಗರಿಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಿ ಕಲಾವಿದರನ್ನು ಪ್ರಶಂಸಿಸಲಾಗುತ್ತಿದೆ. ಮೊದಲ ನಂದಿ ಅವಾರ್ಡ್ಸ್‌ ಕಾರ್ಯಕ್ರಮ ಡಿಸೆಂಬರ್‌ 6ರಂದು ನಗರದ ಒರಾಯನ್‌ ಮಾಲ್‌ನಲ್ಲಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಚಿತ್ರಗಳಿಗೆ ಯಾವ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಲಭಿಸಿತು ಎಂಬ ಮಾಹಿತಿ ಈ ಕೆಳಕಂಡಂತಿದೆ..

1. ಅತ್ಯುತ್ತಮ ಬಯೋಪಿಕ್‌: ವಿಜಯಾನಂದ
2. ಲೆಜೆಂಡರಿ ನಾಯಕಿ : ಲೀಲಾವತಿ
3. ಜೀವಮಾನ ಸಾಧನೆ ಪ್ರಶಸ್ತಿ : ಶ್ರೀನಾಥ್‌ ಹಾಗೂ ಭಾರತಿ ವಿಷ್ಣುವರ್ಧನ್‌
4. ಅತ್ಯುತ್ತಮ ಡಾಕ್ಯುಮೆಂಟರಿ: ಗಂಧದಗುಡಿ
5. ಅತ್ಯುತ್ತಮ ಉದಯೋನ್ಮುಖ ನಟ: ವಿಕ್ರಮ್ ರವಿಚಂದ್ರನ್‌
6. ಅತ್ಯುತ್ತಮ ಉದಯೋನ್ಮುಖ ನಟಿ: ರೀಷ್ಮ ನಾಣಯ್ಯ
7. ಅತ್ಯುತ್ತಮ ಹಾಸ್ಯನಟ: ರಂಗಾಯಣ ರಘು
8. ಅತ್ಯುತ್ತಮ ಹಾಸ್ಯನಟಿ: ಹೇಮಾದತ್‌
9. ಅತ್ಯುತ್ತಮ ಪೋಷಕನಟಿ – ವೀಣಾ ಸುಂದರ್‌
10. ಅತ್ಯುತ್ತಮ ನಟ ( ಕ್ರಿಟಿಕ್ಸ್‌ ) : ಸಂಚಾರಿ ವಿಜಯ್‌
11. ಅತ್ಯುತ್ತಮ ಸಂಭಾಷಣಾಕಾರ: ಮಾಸ್ತಿ
12. ಅತ್ಯುತ್ತಮ ಚಿತ್ರ: ಚಾರ್ಲಿ 777
13. ಅತ್ಯುತ್ತಮ ನಿರ್ದೇಶಕ: ರಿಷಬ್‌ ಶೆಟ್ಟಿ
14. ಅತ್ಯುತ್ತಮ ನಟ: ರಿಷಬ್‌ ಶೆಟ್ಟಿ
15. ಅತ್ಯುತ್ತಮ ನಟಿ: ಸಪ್ತಮಿ ಗೌಡ
16. ಅತ್ಯುತ್ತಮ ಖಳನಟ: ಡಾಲಿ ಧನಂಜಯ್‌
17. ಅತ್ಯುತ್ತಮ ಪೋಷಕನಟ: ಲೂಸ್‌ ಮಾದ ಯೋಗಿ
18. ಅತ್ಯುತ್ತಮ ನಟಿ ( ಕ್ರಿಟಿಕ್ಸ್‌ ) : ಹರಿಪ್ರಿಯಾ, ಅನು ಪ್ರಭಾಕರ್‌
19. ಬೆಸ್ಟ್‌ ಪ್ರೆಸ್‌ ಫೋಟೊಗ್ರಫರ್‌ : ಕೆಎನ್‌ ನಾಗೇಶ್ ಕುಮಾರ್‌
20. ಬೆಸ್ಟ್‌ ಪಿಆರ್‌ : ನಾಗೇಂದ್ರ

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

3 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

19 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

36 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

49 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago