ಚಿತ್ರ ಮಂಜರಿ

Nandi Awards: ನಂದಿ ಪ್ರಶಸ್ತಿ ಗೆದ್ದ ಕಲಾವಿದರು ಹಾಗೂ ಚಿತ್ರಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು.

ಈ ಕೊರಗಿಗೆ ಇದೀಗ ಫುಲ್‌ಸ್ಟಾಪ್‌ ಬಿದ್ದಿದ್ದು ನಂದಿ ಅವಾರ್ಡ್ಸ್‌ ಕಾರ್ಯಕ್ರಮವನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಕೆಟಗರಿಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಿ ಕಲಾವಿದರನ್ನು ಪ್ರಶಂಸಿಸಲಾಗುತ್ತಿದೆ. ಮೊದಲ ನಂದಿ ಅವಾರ್ಡ್ಸ್‌ ಕಾರ್ಯಕ್ರಮ ಡಿಸೆಂಬರ್‌ 6ರಂದು ನಗರದ ಒರಾಯನ್‌ ಮಾಲ್‌ನಲ್ಲಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಚಿತ್ರಗಳಿಗೆ ಯಾವ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಲಭಿಸಿತು ಎಂಬ ಮಾಹಿತಿ ಈ ಕೆಳಕಂಡಂತಿದೆ..

1. ಅತ್ಯುತ್ತಮ ಬಯೋಪಿಕ್‌: ವಿಜಯಾನಂದ
2. ಲೆಜೆಂಡರಿ ನಾಯಕಿ : ಲೀಲಾವತಿ
3. ಜೀವಮಾನ ಸಾಧನೆ ಪ್ರಶಸ್ತಿ : ಶ್ರೀನಾಥ್‌ ಹಾಗೂ ಭಾರತಿ ವಿಷ್ಣುವರ್ಧನ್‌
4. ಅತ್ಯುತ್ತಮ ಡಾಕ್ಯುಮೆಂಟರಿ: ಗಂಧದಗುಡಿ
5. ಅತ್ಯುತ್ತಮ ಉದಯೋನ್ಮುಖ ನಟ: ವಿಕ್ರಮ್ ರವಿಚಂದ್ರನ್‌
6. ಅತ್ಯುತ್ತಮ ಉದಯೋನ್ಮುಖ ನಟಿ: ರೀಷ್ಮ ನಾಣಯ್ಯ
7. ಅತ್ಯುತ್ತಮ ಹಾಸ್ಯನಟ: ರಂಗಾಯಣ ರಘು
8. ಅತ್ಯುತ್ತಮ ಹಾಸ್ಯನಟಿ: ಹೇಮಾದತ್‌
9. ಅತ್ಯುತ್ತಮ ಪೋಷಕನಟಿ – ವೀಣಾ ಸುಂದರ್‌
10. ಅತ್ಯುತ್ತಮ ನಟ ( ಕ್ರಿಟಿಕ್ಸ್‌ ) : ಸಂಚಾರಿ ವಿಜಯ್‌
11. ಅತ್ಯುತ್ತಮ ಸಂಭಾಷಣಾಕಾರ: ಮಾಸ್ತಿ
12. ಅತ್ಯುತ್ತಮ ಚಿತ್ರ: ಚಾರ್ಲಿ 777
13. ಅತ್ಯುತ್ತಮ ನಿರ್ದೇಶಕ: ರಿಷಬ್‌ ಶೆಟ್ಟಿ
14. ಅತ್ಯುತ್ತಮ ನಟ: ರಿಷಬ್‌ ಶೆಟ್ಟಿ
15. ಅತ್ಯುತ್ತಮ ನಟಿ: ಸಪ್ತಮಿ ಗೌಡ
16. ಅತ್ಯುತ್ತಮ ಖಳನಟ: ಡಾಲಿ ಧನಂಜಯ್‌
17. ಅತ್ಯುತ್ತಮ ಪೋಷಕನಟ: ಲೂಸ್‌ ಮಾದ ಯೋಗಿ
18. ಅತ್ಯುತ್ತಮ ನಟಿ ( ಕ್ರಿಟಿಕ್ಸ್‌ ) : ಹರಿಪ್ರಿಯಾ, ಅನು ಪ್ರಭಾಕರ್‌
19. ಬೆಸ್ಟ್‌ ಪ್ರೆಸ್‌ ಫೋಟೊಗ್ರಫರ್‌ : ಕೆಎನ್‌ ನಾಗೇಶ್ ಕುಮಾರ್‌
20. ಬೆಸ್ಟ್‌ ಪಿಆರ್‌ : ನಾಗೇಂದ್ರ

andolana

Recent Posts

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

21 mins ago

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

48 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

2 hours ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

2 hours ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

3 hours ago