ಚಿತ್ರ ಮಂಜರಿ

Nandi Awards: ನಂದಿ ಪ್ರಶಸ್ತಿ ಗೆದ್ದ ಕಲಾವಿದರು ಹಾಗೂ ಚಿತ್ರಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು.

ಈ ಕೊರಗಿಗೆ ಇದೀಗ ಫುಲ್‌ಸ್ಟಾಪ್‌ ಬಿದ್ದಿದ್ದು ನಂದಿ ಅವಾರ್ಡ್ಸ್‌ ಕಾರ್ಯಕ್ರಮವನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಕೆಟಗರಿಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಿ ಕಲಾವಿದರನ್ನು ಪ್ರಶಂಸಿಸಲಾಗುತ್ತಿದೆ. ಮೊದಲ ನಂದಿ ಅವಾರ್ಡ್ಸ್‌ ಕಾರ್ಯಕ್ರಮ ಡಿಸೆಂಬರ್‌ 6ರಂದು ನಗರದ ಒರಾಯನ್‌ ಮಾಲ್‌ನಲ್ಲಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಚಿತ್ರಗಳಿಗೆ ಯಾವ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಲಭಿಸಿತು ಎಂಬ ಮಾಹಿತಿ ಈ ಕೆಳಕಂಡಂತಿದೆ..

1. ಅತ್ಯುತ್ತಮ ಬಯೋಪಿಕ್‌: ವಿಜಯಾನಂದ
2. ಲೆಜೆಂಡರಿ ನಾಯಕಿ : ಲೀಲಾವತಿ
3. ಜೀವಮಾನ ಸಾಧನೆ ಪ್ರಶಸ್ತಿ : ಶ್ರೀನಾಥ್‌ ಹಾಗೂ ಭಾರತಿ ವಿಷ್ಣುವರ್ಧನ್‌
4. ಅತ್ಯುತ್ತಮ ಡಾಕ್ಯುಮೆಂಟರಿ: ಗಂಧದಗುಡಿ
5. ಅತ್ಯುತ್ತಮ ಉದಯೋನ್ಮುಖ ನಟ: ವಿಕ್ರಮ್ ರವಿಚಂದ್ರನ್‌
6. ಅತ್ಯುತ್ತಮ ಉದಯೋನ್ಮುಖ ನಟಿ: ರೀಷ್ಮ ನಾಣಯ್ಯ
7. ಅತ್ಯುತ್ತಮ ಹಾಸ್ಯನಟ: ರಂಗಾಯಣ ರಘು
8. ಅತ್ಯುತ್ತಮ ಹಾಸ್ಯನಟಿ: ಹೇಮಾದತ್‌
9. ಅತ್ಯುತ್ತಮ ಪೋಷಕನಟಿ – ವೀಣಾ ಸುಂದರ್‌
10. ಅತ್ಯುತ್ತಮ ನಟ ( ಕ್ರಿಟಿಕ್ಸ್‌ ) : ಸಂಚಾರಿ ವಿಜಯ್‌
11. ಅತ್ಯುತ್ತಮ ಸಂಭಾಷಣಾಕಾರ: ಮಾಸ್ತಿ
12. ಅತ್ಯುತ್ತಮ ಚಿತ್ರ: ಚಾರ್ಲಿ 777
13. ಅತ್ಯುತ್ತಮ ನಿರ್ದೇಶಕ: ರಿಷಬ್‌ ಶೆಟ್ಟಿ
14. ಅತ್ಯುತ್ತಮ ನಟ: ರಿಷಬ್‌ ಶೆಟ್ಟಿ
15. ಅತ್ಯುತ್ತಮ ನಟಿ: ಸಪ್ತಮಿ ಗೌಡ
16. ಅತ್ಯುತ್ತಮ ಖಳನಟ: ಡಾಲಿ ಧನಂಜಯ್‌
17. ಅತ್ಯುತ್ತಮ ಪೋಷಕನಟ: ಲೂಸ್‌ ಮಾದ ಯೋಗಿ
18. ಅತ್ಯುತ್ತಮ ನಟಿ ( ಕ್ರಿಟಿಕ್ಸ್‌ ) : ಹರಿಪ್ರಿಯಾ, ಅನು ಪ್ರಭಾಕರ್‌
19. ಬೆಸ್ಟ್‌ ಪ್ರೆಸ್‌ ಫೋಟೊಗ್ರಫರ್‌ : ಕೆಎನ್‌ ನಾಗೇಶ್ ಕುಮಾರ್‌
20. ಬೆಸ್ಟ್‌ ಪಿಆರ್‌ : ನಾಗೇಂದ್ರ

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago