ಚಿತ್ರ ಮಂಜರಿ

ʼಒಡನಾಡಿʼ ಗೆ ಉತ್ತಮ ಸಾಮಾಜಿಕ ಕಥಾಚಿತ್ರ ಪ್ರಶಸ್ತಿ

ಮೈಸೂರು: ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಈಚೆಗೆ ನಡೆದ ಎರಡನೇ ಕರ್ನಾಟಕ ಅಂತರ ನಡೆದ ಎರಡನೇ ಕರ್ನಾಟಕ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಒಡನಾಡಿ ಕನ್ನಡ ಚಲನಚಿತ್ರಕ್ಕೆ ಉತ್ತಮ ಸಾಮಾಜಿಕ ಕಥಾಚಿತ್ರ ಪ್ರಶಸ್ತಿ ಲಭಿಸಿದೆ.
ನವಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟಿ ಪ್ರಿಯಾಂಕ ಉಪೇಂದ್ರ ಅವರು ಚಿತ್ರದ ನಿರ್ದೇಶಕ ಮೈಸೂರು ವೆಂಕಟೇಶ್ ಅವರಿಗೆ ಪ್ರಶಸ್ತಿ ನೀಡಿದರು.ನಗರದ ಹನುಮಾ ಕ್ರಿಯೇಷನ್ ಸಂಸ್ಥೆ ನಿರ್ಮಿಸಿರುವ ಈ ಚಿತ್ರ ಲೇಖಕ ಸ್ಟ್ಯಾನ್ಲಿ ಪರಶು ಅವರ ಒಡನಾಡಿ ಒಡಲಾಳ ಕೃತಿಯನ್ನು ಆಧರಿಸಿದೆ. ಚಿತ್ರಕ್ಕೆ ಜುಬಿನ ಪೌಲ್ ಹಿನ್ನಲೆ ಸಂಗೀತ, ಪ್ರಿಯಾಶಂಕರ್ ಸಂಕಲನ, ಅಮರನಾಥ್ ಮತ್ತು ವಿನೋದ್ ಕುಮಾರ್ ಛಾಯಾಗ್ರಹಣ ನೀಡಿದ್ದಾರೆ. ತಾರಾಬಳಗದಲ್ಲಿ ರಾಜ್ ಬನಾವತ್, ಶಹನ್ ಪೊನ್ನಮ್ಮ, ಶಂಕರ್ ಅಶ್ವಥ್,ವಿ.ಜೆ.ಮಿಂಚು, ರಂಜನ್ ಶೆಟ್ಟಿ, ಮೈಸೂರು ರಮಾನಂದ್, ನಾಗಭೂಷಣ್, ರಾಧಾ, ಉದಯ್ ಕುಮಾರ್ ಹಾಜರಿದ್ದರು.

andolanait

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

59 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago