ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರಿದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಚೇತನ್, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ಎಂದಿದ್ದಾರೆ. ಹಾಗೇ ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…