ನವದೆಹಲಿ : ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.
ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಸಾಕಷ್ಟು ಜೋರಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…