ನವದೆಹಲಿ : ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.
ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಸಾಕಷ್ಟು ಜೋರಾಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…