ಪಠಾಣ್ ಸಿನಿಮಾ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…