ಪಠಾಣ್ ಸಿನಿಮಾ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…