ಬೆಂಗಳೂರು : ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ ನಟ ಪುನೀತ್ ರಾಜ್ಕುಮಾರ್ ಹೆಸರಿಡುವಂತೆ ಒತ್ತಡ ಹೆಚ್ಚಿದೆ. ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಅವರು ಸ್ಟೀಲ್ ಫ್ಲೈ ಓವರ್ ಗೆ ಪುನೀತ್ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ, ಆಡಳಿತಾಧಿಕಾರಿಗೆ ರಮೇಶ್ ಮನವಿ ಮಾಡಿದ್ದಾರೆ.
ಫಿಲ್ಮಂ ಛೇಂಬರ್ ಮುಂಭಾಗವಿರೋ ಫ್ಲೈ ಓವರ್ ಆಗಿರೋದ್ರಿಂದ ಪುನೀತ್ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಸ್ಥಳೀಯರ ಅಭಿಪ್ರಾಯವೂ ಇದೇ ಆಗಿದೆ. ಉಕ್ಕಿನ ಸೇತುವೆ ನಿರ್ಮಾಣದ ವೇಳೆ ಕಾಮಾಗಾರಿಗೆ ಅತೀ ಹೆಚ್ಚು ತೊಂದರೆ ಕೊಟ್ಟವರು ಶಿವಾನಂದ ಸ್ಟೋರ್ ಮಾಲೀಕರು, ಈವಾಗ ಸ್ಟೀಲ್ ಫ್ಲೈ ಓವರ್ ಗೆ ಅದೇ ಸ್ಟೋರ್ ಹೆಸರು ನಾಮಕರಣ ಮಾಡೋದು ಸರಿ ಅಲ್ಲ. ಸ್ಥಳೀಯ ನಾಗರೀಕರ ಪ್ರಕಾರ ಸ್ಟೀಲ್ ಬ್ರಿಡ್ಜ್ ಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜರ ಕುಮಾರ್ ಹೆಸರಿಡೋದೆ ಸರಿ ಎಂದು ಹೇಳಿದ್ದಾರೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…