ಬೆಂಗಳೂರು : ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ ನಟ ಪುನೀತ್ ರಾಜ್ಕುಮಾರ್ ಹೆಸರಿಡುವಂತೆ ಒತ್ತಡ ಹೆಚ್ಚಿದೆ. ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಅವರು ಸ್ಟೀಲ್ ಫ್ಲೈ ಓವರ್ ಗೆ ಪುನೀತ್ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ, ಆಡಳಿತಾಧಿಕಾರಿಗೆ ರಮೇಶ್ ಮನವಿ ಮಾಡಿದ್ದಾರೆ.
ಫಿಲ್ಮಂ ಛೇಂಬರ್ ಮುಂಭಾಗವಿರೋ ಫ್ಲೈ ಓವರ್ ಆಗಿರೋದ್ರಿಂದ ಪುನೀತ್ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಸ್ಥಳೀಯರ ಅಭಿಪ್ರಾಯವೂ ಇದೇ ಆಗಿದೆ. ಉಕ್ಕಿನ ಸೇತುವೆ ನಿರ್ಮಾಣದ ವೇಳೆ ಕಾಮಾಗಾರಿಗೆ ಅತೀ ಹೆಚ್ಚು ತೊಂದರೆ ಕೊಟ್ಟವರು ಶಿವಾನಂದ ಸ್ಟೋರ್ ಮಾಲೀಕರು, ಈವಾಗ ಸ್ಟೀಲ್ ಫ್ಲೈ ಓವರ್ ಗೆ ಅದೇ ಸ್ಟೋರ್ ಹೆಸರು ನಾಮಕರಣ ಮಾಡೋದು ಸರಿ ಅಲ್ಲ. ಸ್ಥಳೀಯ ನಾಗರೀಕರ ಪ್ರಕಾರ ಸ್ಟೀಲ್ ಬ್ರಿಡ್ಜ್ ಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜರ ಕುಮಾರ್ ಹೆಸರಿಡೋದೆ ಸರಿ ಎಂದು ಹೇಳಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…