ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ, ಅವರ ಬೆಂಬಲಕ್ಕೆ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನೀವು ಮಾಡಿದ ಕೆಲಸಕ್ಕೆ ಟೀಕೆಗಳು ಬರಬಹುದು. ಆದರೆ, ನೀವು ಮಾಡಿದ ಕೆಲಸ ಮೆಚ್ಚುವಂಥದ್ದು. ನಿಮ್ಮಿಂದಾಗಿ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ವ್ಯಾಪಕವಾಗಿ ಪ್ರಚಾರ ಸಿಕ್ಕಿದೆ. ನಿಮ್ಮಂತೆಯೇ ನಿಮ್ಮ ಆತ್ಮ ಕೂಡ ಸುಂದರ. ನಿಮಗೆ ಮತ್ತಷ್ಟು ಆಯುಷ್ಯ ಹೆಚ್ಚಲಿ ಎಂದು ವರ್ಮಾ ಬರೆದುಕೊಂಡಿದ್ದಾರೆ.
ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆಯನ್ನು ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ ಟ್ರೆಂಡ್ ಶುರು ಮಾಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…