ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಪುನೀತ ಪರ್ವ ಕಾರ್ಯಕ್ರಮ ನಡೆಯಲಿದ್ದು ಪುನೀತ್ ಮನೆ ಮುಂದೆ ಇರುವ ಗಣಪತಿಗೆ ಪ್ರತಿ ದಿನ ಪೂಜೆ ಮಾಡಲಾಗುತ್ತದೆ. ಪುನೀತ ಪರ್ವ ಕಾರ್ಯಕ್ರಮ ಕ್ಕೆ ಗಣೇಶನ ಆಶೀರ್ವಾದ ಸಿಕ್ಕಿದ್ದು ಯಾವುದೇ ವಿಘ್ನ ಆಗದಂತೆ ಪುನೀತ್ ಮನೆ ಬಳಿ ಇರುವ ಗಣೇಶನ ಬಲಭಾಗದಿಂದ ಹೂವಿನ ಪ್ರಸಾದ ಬಿದ್ದಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ. ಶುಕ್ರವಾರ ಬೆಳಗ್ಗೆ ಬಂದು ಪುರೋಹಿತರು ಪೂಜೆ ಮಾಡಿಕೊಂಡು ಹೋಗಿದ್ದರು. ಗಣಪತಿಗೆ ಪೂಜೆ ಹೂವಿನ ಹಾರ ಹಾಕಿದ್ದು ಬಲಗಡೆಯಿಂದ ಹೂ ಕೆಳಗೆ ಬಿದ್ದಿದ್ದು ದೇವರ ಆಶಿರ್ವಾದ ಎಂದೇ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…