ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಪುನೀತ ಪರ್ವ ಕಾರ್ಯಕ್ರಮ ನಡೆಯಲಿದ್ದು ಪುನೀತ್ ಮನೆ ಮುಂದೆ ಇರುವ ಗಣಪತಿಗೆ ಪ್ರತಿ ದಿನ ಪೂಜೆ ಮಾಡಲಾಗುತ್ತದೆ. ಪುನೀತ ಪರ್ವ ಕಾರ್ಯಕ್ರಮ ಕ್ಕೆ ಗಣೇಶನ ಆಶೀರ್ವಾದ ಸಿಕ್ಕಿದ್ದು ಯಾವುದೇ ವಿಘ್ನ ಆಗದಂತೆ ಪುನೀತ್ ಮನೆ ಬಳಿ ಇರುವ ಗಣೇಶನ ಬಲಭಾಗದಿಂದ ಹೂವಿನ ಪ್ರಸಾದ ಬಿದ್ದಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ. ಶುಕ್ರವಾರ ಬೆಳಗ್ಗೆ ಬಂದು ಪುರೋಹಿತರು ಪೂಜೆ ಮಾಡಿಕೊಂಡು ಹೋಗಿದ್ದರು. ಗಣಪತಿಗೆ ಪೂಜೆ ಹೂವಿನ ಹಾರ ಹಾಕಿದ್ದು ಬಲಗಡೆಯಿಂದ ಹೂ ಕೆಳಗೆ ಬಿದ್ದಿದ್ದು ದೇವರ ಆಶಿರ್ವಾದ ಎಂದೇ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…