ನವದೆಹಲಿ : ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಅವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆಗಸ್ಟ್ 10 ರಂದು ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ವೆಂಟಿಲೇಟರ್ ನಲ್ಲಿದ್ದರು ನಂತರ ಅವರನ್ನು ಆಂಜಿಯೋಪ್ಲಾಸ್ಟಿಗೆ ಪಡಿಸಲಾಗಿತ್ತು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಈ ಆದಿತ್ಯನಾಥ್ ಅವರು ಕೂಡ ಸಹಾಯ ಹಸ್ತ ನೀಡಲು ಮುಂದಾಗಿದ್ದರು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ. ರಾಜು ಅವರು ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯಿಂದ ಜನರನ್ನು ರಂಜಿಸುತ್ತಿದ್ದರು. ಟಿವಿ, ಸ್ಟೇಜ್ ಶೋ ಗಳಲ್ಲಿ ಚಲನಚಿತ್ರಗಳಲ್ಲಿಯೂ ಕೂಡ ಒಂದಷ್ಟು ದಿನಗಳ ಕಾಲ ರಾಜಕೀಯದಲ್ಲೂ ತೊಡಗಿಕೊಂಡಿದ್ದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…