ಚಿತ್ರ ಮಂಜರಿ

ಹಾಸ್ಯನಟ ರಾಜು ಶ್ರೀವಾಸ್ತವ್ ಸ್ಥಿತಿ ತೀವ್ರ ಗಂಭೀರ

ನವದೆಹಲಿ : ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಅವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಗಸ್ಟ್ 10 ರಂದು ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ವೆಂಟಿಲೇಟರ್ ನಲ್ಲಿದ್ದರು ನಂತರ ಅವರನ್ನು ಆಂಜಿಯೋಪ್ಲಾಸ್ಟಿಗೆ ಪಡಿಸಲಾಗಿತ್ತು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಈ ಆದಿತ್ಯನಾಥ್ ಅವರು ಕೂಡ ಸಹಾಯ ಹಸ್ತ ನೀಡಲು ಮುಂದಾಗಿದ್ದರು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ. ರಾಜು ಅವರು ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯಿಂದ ಜನರನ್ನು ರಂಜಿಸುತ್ತಿದ್ದರು. ಟಿವಿ, ಸ್ಟೇಜ್ ಶೋ ಗಳಲ್ಲಿ ಚಲನಚಿತ್ರಗಳಲ್ಲಿಯೂ ಕೂಡ ಒಂದಷ್ಟು ದಿನಗಳ ಕಾಲ ರಾಜಕೀಯದಲ್ಲೂ ತೊಡಗಿಕೊಂಡಿದ್ದರು.

andolanait

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

6 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

6 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

6 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

7 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

7 hours ago