ಚಿತ್ರ ಮಂಜರಿ

ಹಾಸ್ಯನಟ ರಾಜು ಶ್ರೀವಾಸ್ತವ್ ಸ್ಥಿತಿ ತೀವ್ರ ಗಂಭೀರ

ನವದೆಹಲಿ : ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಅವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಗಸ್ಟ್ 10 ರಂದು ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ವೆಂಟಿಲೇಟರ್ ನಲ್ಲಿದ್ದರು ನಂತರ ಅವರನ್ನು ಆಂಜಿಯೋಪ್ಲಾಸ್ಟಿಗೆ ಪಡಿಸಲಾಗಿತ್ತು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಈ ಆದಿತ್ಯನಾಥ್ ಅವರು ಕೂಡ ಸಹಾಯ ಹಸ್ತ ನೀಡಲು ಮುಂದಾಗಿದ್ದರು. ಈಗ ಅವರ ಪರಿಸ್ಥಿತಿ ತೀವ್ರ ಗಂಭೀರವಾಗಿದೆ. ರಾಜು ಅವರು ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯಿಂದ ಜನರನ್ನು ರಂಜಿಸುತ್ತಿದ್ದರು. ಟಿವಿ, ಸ್ಟೇಜ್ ಶೋ ಗಳಲ್ಲಿ ಚಲನಚಿತ್ರಗಳಲ್ಲಿಯೂ ಕೂಡ ಒಂದಷ್ಟು ದಿನಗಳ ಕಾಲ ರಾಜಕೀಯದಲ್ಲೂ ತೊಡಗಿಕೊಂಡಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

9 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

9 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

9 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago