ಚಿತ್ರ ಮಂಜರಿ

ಬಿಗ್ ಬಾಸ್ ಮನೆಯಿಂದ ಹೊರಬಂದ ರಕ್ಷಕ್ ಬುಲೆಟ್

ಬುಲೆಟ್ ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ.

ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು.

ಇತ್ತೀಚೆಗೆ ಡ್ರೋನ್ ಪ್ರತಾಪ್ ಗೂಬೆ ಎಂದಿದ್ದಕ್ಕೆ ಕಿಚ್ಚ ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು.

ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರ ಉಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯ.

lokesh

Recent Posts

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

11 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 hour ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

1 hour ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

2 hours ago