ಚಿತ್ರ ಮಂಜರಿ

ಮೊದಲಬಾರಿಗೆ ಯಕ್ಷಗಾನ ವೇಷ ಧರಿಸಿದ ರಮೇಶ್‌ ಅರವಿಂದ್‌ : ಎಲ್ಲರ ಗಮನ ಸೆಳೆಯುತ್ತಿರುವ ಹೊಸ ಲುಕ್‌

ಉಡುಪಿಯಲ್ಲಿ ರಮೇಶ್ ಅರವಿಂದ್ ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ರಮೇಶ್ ಅವರು ಮೊದಲ ಬಾರಿ ಯಕ್ಷಗಾನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. more
ಛಾಯಾಗ್ರಾಹಕ ಉಡುಪಿಯ ಫೋಕಸ್ ರಾಘು ಅವರ ಹೋಮ್ ಸ್ಟೇ ನಲ್ಲಿ ಯಕ್ಷಾವತಾರದಲ್ಲಿ ಕಾಣಿಸಿದ ನಟ ರಮೇಶ್ ಈ ಹೊಸ ರೂಪದಲ್ಲಿ ಸುಂದರವಾಗಿ ಕಾಣಿಸಿದ್ದಾರೆ.more
ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬಣ್ಣದ ಲೋಕದಲ್ಲಿ ವಿಶೇಷ ಛಾಪು ಮೂಡಿಸಿರುವ ಅವರು ಪ್ರತಿ ಬಾರಿ ಏನಾದರೂ ಹೊಸತನ್ನು ಪ್ರಯತ್ನಿಸುತ್ತಾರೆ. more
ವೃತ್ತಿಪರ ಯಕ್ಷಗಾನದ ಕಲಾವಿದನ ರೀತಿಯಲ್ಲಿ ಬಣ್ಣ ಹಚ್ಚಿಕೊಂಡು ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಅವರು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. more
andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago