ಚಿತ್ರ ಮಂಜರಿ

ʼಪ್ರೇಮಲೋಕʼಕ್ಕೆ ಕಾಲಿಟ್ಟ ʼಏಕಾಂಗಿʼಯ ಮಗ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ ರವಿಚಂದ್ರನ್‌ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ರವಿಚಂದ್ರನ್‌ ಕುಟುಂಬದ ಸದಸ್ಯರು

ಮನೋರಂಜನ್‌ ಅವರು ಸಂಗೀತಾ ದೀಪಕ್‌ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್‌ವುಡ್‌ ನಲ್ಲಿ ಸಂತಸಮನೆ ಮಾಡಿದೆ.

ಸಂಗೀತ ನಿರ್ದೇಶಕ ಹಂಸಲೇಖ

ಎರಡು ಕುಟುಂಬದ ಸದಸ್ಯೆರೆಲ್ಲರೂ ಭಾಗವಹಿಸಿದ್ದು ಇಂದು ಮಾಂಗಲ್ಯಧಾರಣೆಯಾಗಿದೆ. ಚಿತ್ರರಂಗದ ಕೆಲ ಪ್ರಮುಖ ವ್ಯಕ್ತಿಗಳು ಇಂದು ಭಾಗವಹಿಸಿದ್ದು, ಚಿತ್ರರಂಗದವರಿಗೊಸ್ಕರ ನಟ ರವಿಚಂದ್ರನ್‌ ಅವರು ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜಿಸಿದ್ದಾರೆ.

ನಟಿ ಉಮಾಶ್ರೀ

ಇದು ಅರೆಂಜ್‌ ಮ್ಯಾರೇಜ್‌
‘ಇದೊಂದು ಅರೆಂಜ್‌ ಮ್ಯಾರೇಜ್ ಆಗಿದೆ. ನಾನು ಮದುವೆ ಆಗಲಿರುವ ಹುಡುಗಿ ಸಂಗೀತಾ ನಮಗೆ ದೂರದ ಸಂಬಂಧಿ ಆಗಬೇಕು. ನನಗೆ ಈಗ 34 ವರ್ಷ. ಹಾಗೇ ನೋಡಿದ್ರೆ, ನಮ್ಮ ಕುಟುಂಬದಲ್ಲಿ ಹುಡುಗ ಮತ್ತು ಹುಡುಗಿಯರ ಮದುವೆ 27ರ ಒಳಗೆಯೇ ನಡೆಯುತ್ತದೆ. ನಾನು ಮಾತ್ರ ಇಷ್ಟು ತಡವಾಗಿ ಮದುವೆ ಆಗುತ್ತಿದ್ದೇನೆ’ ಎಂದು ಮನೋರಂಜನ್ ಹೇಳಿದ್ದರು.

ಅಕುಲ್‌ ಬಾಲಾಜಿ

ಅಂದಹಾಗೆ, ಮನುಗೆ ಮದುವೆ ಮಾಡಲು ತಾಯಿ ಸುಮತಿ ರವಿಚಂದ್ರನ್ ಅವರು ವಧುವಿನ ಹುಡುಕಾಟದಲ್ಲಿದ್ದರು. ಆಗ ಸಂಗೀತಾ ಅವರ ಪ್ರಪೋಸಲ್ ಬಂದಿತ್ತು. ಇದೀಗ ಎರಡು ಕುಟುಂಬಗಳು ಒಪ್ಪಿ ಮದುಮೆ ಸಂಭ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

57 mins ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

10 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

11 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

13 hours ago