ಚಿತ್ರ ಮಂಜರಿ

ʼಪ್ರೇಮಲೋಕʼಕ್ಕೆ ಕಾಲಿಟ್ಟ ʼಏಕಾಂಗಿʼಯ ಮಗ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ ರವಿಚಂದ್ರನ್‌ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ರವಿಚಂದ್ರನ್‌ ಕುಟುಂಬದ ಸದಸ್ಯರು

ಮನೋರಂಜನ್‌ ಅವರು ಸಂಗೀತಾ ದೀಪಕ್‌ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್‌ವುಡ್‌ ನಲ್ಲಿ ಸಂತಸಮನೆ ಮಾಡಿದೆ.

ಸಂಗೀತ ನಿರ್ದೇಶಕ ಹಂಸಲೇಖ

ಎರಡು ಕುಟುಂಬದ ಸದಸ್ಯೆರೆಲ್ಲರೂ ಭಾಗವಹಿಸಿದ್ದು ಇಂದು ಮಾಂಗಲ್ಯಧಾರಣೆಯಾಗಿದೆ. ಚಿತ್ರರಂಗದ ಕೆಲ ಪ್ರಮುಖ ವ್ಯಕ್ತಿಗಳು ಇಂದು ಭಾಗವಹಿಸಿದ್ದು, ಚಿತ್ರರಂಗದವರಿಗೊಸ್ಕರ ನಟ ರವಿಚಂದ್ರನ್‌ ಅವರು ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜಿಸಿದ್ದಾರೆ.

ನಟಿ ಉಮಾಶ್ರೀ

ಇದು ಅರೆಂಜ್‌ ಮ್ಯಾರೇಜ್‌
‘ಇದೊಂದು ಅರೆಂಜ್‌ ಮ್ಯಾರೇಜ್ ಆಗಿದೆ. ನಾನು ಮದುವೆ ಆಗಲಿರುವ ಹುಡುಗಿ ಸಂಗೀತಾ ನಮಗೆ ದೂರದ ಸಂಬಂಧಿ ಆಗಬೇಕು. ನನಗೆ ಈಗ 34 ವರ್ಷ. ಹಾಗೇ ನೋಡಿದ್ರೆ, ನಮ್ಮ ಕುಟುಂಬದಲ್ಲಿ ಹುಡುಗ ಮತ್ತು ಹುಡುಗಿಯರ ಮದುವೆ 27ರ ಒಳಗೆಯೇ ನಡೆಯುತ್ತದೆ. ನಾನು ಮಾತ್ರ ಇಷ್ಟು ತಡವಾಗಿ ಮದುವೆ ಆಗುತ್ತಿದ್ದೇನೆ’ ಎಂದು ಮನೋರಂಜನ್ ಹೇಳಿದ್ದರು.

ಅಕುಲ್‌ ಬಾಲಾಜಿ

ಅಂದಹಾಗೆ, ಮನುಗೆ ಮದುವೆ ಮಾಡಲು ತಾಯಿ ಸುಮತಿ ರವಿಚಂದ್ರನ್ ಅವರು ವಧುವಿನ ಹುಡುಕಾಟದಲ್ಲಿದ್ದರು. ಆಗ ಸಂಗೀತಾ ಅವರ ಪ್ರಪೋಸಲ್ ಬಂದಿತ್ತು. ಇದೀಗ ಎರಡು ಕುಟುಂಬಗಳು ಒಪ್ಪಿ ಮದುಮೆ ಸಂಭ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago