ಚಿತ್ರ ಮಂಜರಿ

ʼಪ್ರೇಮಲೋಕʼಕ್ಕೆ ಕಾಲಿಟ್ಟ ʼಏಕಾಂಗಿʼಯ ಮಗ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ ರವಿಚಂದ್ರನ್‌ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ರವಿಚಂದ್ರನ್‌ ಕುಟುಂಬದ ಸದಸ್ಯರು

ಮನೋರಂಜನ್‌ ಅವರು ಸಂಗೀತಾ ದೀಪಕ್‌ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್‌ವುಡ್‌ ನಲ್ಲಿ ಸಂತಸಮನೆ ಮಾಡಿದೆ.

ಸಂಗೀತ ನಿರ್ದೇಶಕ ಹಂಸಲೇಖ

ಎರಡು ಕುಟುಂಬದ ಸದಸ್ಯೆರೆಲ್ಲರೂ ಭಾಗವಹಿಸಿದ್ದು ಇಂದು ಮಾಂಗಲ್ಯಧಾರಣೆಯಾಗಿದೆ. ಚಿತ್ರರಂಗದ ಕೆಲ ಪ್ರಮುಖ ವ್ಯಕ್ತಿಗಳು ಇಂದು ಭಾಗವಹಿಸಿದ್ದು, ಚಿತ್ರರಂಗದವರಿಗೊಸ್ಕರ ನಟ ರವಿಚಂದ್ರನ್‌ ಅವರು ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜಿಸಿದ್ದಾರೆ.

ನಟಿ ಉಮಾಶ್ರೀ

ಇದು ಅರೆಂಜ್‌ ಮ್ಯಾರೇಜ್‌
‘ಇದೊಂದು ಅರೆಂಜ್‌ ಮ್ಯಾರೇಜ್ ಆಗಿದೆ. ನಾನು ಮದುವೆ ಆಗಲಿರುವ ಹುಡುಗಿ ಸಂಗೀತಾ ನಮಗೆ ದೂರದ ಸಂಬಂಧಿ ಆಗಬೇಕು. ನನಗೆ ಈಗ 34 ವರ್ಷ. ಹಾಗೇ ನೋಡಿದ್ರೆ, ನಮ್ಮ ಕುಟುಂಬದಲ್ಲಿ ಹುಡುಗ ಮತ್ತು ಹುಡುಗಿಯರ ಮದುವೆ 27ರ ಒಳಗೆಯೇ ನಡೆಯುತ್ತದೆ. ನಾನು ಮಾತ್ರ ಇಷ್ಟು ತಡವಾಗಿ ಮದುವೆ ಆಗುತ್ತಿದ್ದೇನೆ’ ಎಂದು ಮನೋರಂಜನ್ ಹೇಳಿದ್ದರು.

ಅಕುಲ್‌ ಬಾಲಾಜಿ

ಅಂದಹಾಗೆ, ಮನುಗೆ ಮದುವೆ ಮಾಡಲು ತಾಯಿ ಸುಮತಿ ರವಿಚಂದ್ರನ್ ಅವರು ವಧುವಿನ ಹುಡುಕಾಟದಲ್ಲಿದ್ದರು. ಆಗ ಸಂಗೀತಾ ಅವರ ಪ್ರಪೋಸಲ್ ಬಂದಿತ್ತು. ಇದೀಗ ಎರಡು ಕುಟುಂಬಗಳು ಒಪ್ಪಿ ಮದುಮೆ ಸಂಭ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago