ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ ತಮಿಳಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬೇರೆ ಭಾಷೆಗಳಿಗೆ ಡಬ್ ಆಗಲಿದೆ.
ಸುರಾಗ್ ಚಲನಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ, ಉಪ್ಪಿ 2 ನಲ್ಲಿ ಉಪೇಂದ್ರ ಅವರ ಅಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಗಮನಾರ್ಹವಾಗಿ, ಈ ಯುವ ಪ್ರತಿಭೆ ಕನ್ನಡದ ಜನಪ್ರಿಯ ಸಂಗೀತ ಸಂಯೋಜಕ, ನಟ ಮತ್ತು ನಿರ್ದೇಶಕ ಸಾಧು ಕೋಕಿಲಾ ಅವರ ಮಗ.
ಕಾಮಿಕಲ್ ಥ್ರಿಲ್ಲರ್ನ ಚಿತ್ರೀಕರಣ ಪ್ರಾರಂಭವಾಗಿದ್ದು, ಅವರು ಒಂದು ಹಂತದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಯೋಗಿ ಬಾಬು ಅವರ ಸಿನಿಮಾಗೆ ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಬಗ್ಗೆ ಮಾತನಾಡುವ ಸುರಾಗ್, ‘ಯೋಗಿ ಸರ್ ಮತ್ತು ನಾನು ಸುಮಾರು ಒಂದು ವರ್ಷದಿಂದ ಮಾತುಕತೆ ನಡೆಸುತ್ತಿದ್ದೆವು. ಇದೀಗ ಅಂತಿಮವಾಗಿ ಸಿನಿಮಾ ಸೆಟ್ಟೇರಿದೆ. ನಾನು 10 ದಿನಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇನೆ ಮತ್ತು ಮುಂದಿನ ಶೆಡ್ಯೂಲ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ’ ಎನ್ನುತ್ತಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…