ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್ಬ್ಯಾಕ್ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ರಾಜ್ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ.
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…