ಚಿತ್ರ ಮಂಜರಿ

ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಚಿಕಿತ್ಸೆ ಫಲಿಸದೆ ಯಶ್‌ ಅಭಿಮಾನಿ ಸಾವು

ಗದಗ : ನಟ ರಾಕಿಂಗ್‌ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್‌ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್‌ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾಖೀ ಭಯ್‌ ಹುಟ್ಟು ಹಬ್ಬದಂದು ಗದಗ ಜಿಲ್ಲೆಯ ಕೊರಣಗಿ ಗ್ರಾಮದ ಯುವಕರು ಬ್ಯಾನರ್‌ ಹಾಕುವ ಸಂದರ್ಭದಲ್ಲಿ ವಿದ್ಯತ್‌ ಪ್ರವಹಿಸಿ ಮೃತಪಟ್ಟಿದ್ದರು. ತಮ್ಮ ಅಭಿಮಾನಿಗಳ ಅಗಲಿಕೆಯ ನೋವನ್ನು ಸಹಿಸದ ನಟ ಯಶ್‌, ಮೃತರ ಕುಟುಂಬದವನ್ನು ಸಂತೈಸಲು ಯಶ್‌ ಗದಗಕ್ಕೆ ಭೇಟಿ ನೀಡಿದ್ದರು. ಇನ್ನು ಮೃತರ ಕುಟುಂಬದವರನ್ನು ಸಂತೈಸಿ ವಾಪಾಸ್‌ ತೆರಳುವ ವೇಳೆ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ.

ಆಸ್ಪತ್ರೆಯಿಂದ ಗದಗಕ್ಕೆ ಮರಳುತ್ತಿದ್ದ ಯಶ್‌ ಅವರನ್ನು ಅಭಿಮಾನಿ ನಿಖಿಲ್‌ ಎಂಬಾತ ತಮ್ಮ ನಾಯಕನನ್ನು ನೋಡಿ ಹಿಂಬಾಲಿಸಿದ್ದಾರೆ. ಈ ವೇಳೆ ಆಯಾತಪ್ಪಿ ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಮಂಗಳವಾರ) ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ.

ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಬಿಂಕದಕಟ್ಟಿ ಗ್ರಾಮದ ಯಶ್‌ ಅಭಿಮಾನಿ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಯುವಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ನಿಖಿಲ್‌ ಮೃತಪಟ್ಟಿದ್ದಾರೆ..

andolanait

Recent Posts

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

8 mins ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

8 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

9 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

9 hours ago