ಚಿತ್ರ ಮಂಜರಿ

ಸಿಂಹ ಪ್ರಿಯ ಬಾಳಲ್ಲಿ ಹೊಸ ಅಧ್ಯಾಯ ಆರಂಭ

ಸ್ಯಾಂಡಲ್‌ವುಡ್  ನಟಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ  ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ.
ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಇವರಿಬ್ಬರ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸದೇ ಇದ್ದರು. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದರು.

ಇದೀಗ ಹರಿಪ್ರಿಯಾ, ವಸಿಷ್ಠ ನಿಶ್ಚಿತಾರ್ಥದ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಿಂಗ್‌ ಬದಲಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋವನ್ನ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್‌ ವಸಿಷ್ಠ ಕೂಡ ಶೇರ್ ಮಾಡಿ, ಎಂದು ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್  ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದರು.

andolanait

Recent Posts

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

18 mins ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

1 hour ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

2 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

3 hours ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

4 hours ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

4 hours ago