ಮಂಗಳೂರು: ಚಂದನವನದ ಹಿರಿಯ ಕಲಾವಿದೆ ಶ್ರುತಿ ಅವರು ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಕೋಲ ಸೇವೆ ಸಲ್ಲಿಸಿದ್ದಾರೆ.
ಮಗಳು ಗೌರಿ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟ ಶ್ರುತಿ ಅವರು ಇನ್ಸ್ಟಾಗ್ರಾಂನಲ್ಲಿ ತಾವು ಕಾರಣಿಕ ದೈವದ ದರ್ಶನ ಪಡೆದ ವಿಡಿಯೋ ಹಂಚಿಕೊಂಡಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ʼಕರಿ ಹೈದ ಕರಿ ಅಜ್ಜʼ ಚಲನ ಚಿತ್ರದಲ್ಲಿ ನಟಿಸಿರುವ ಶ್ರುತಿ ಅವರು ನಿರ್ಮಾಪಕ ತ್ರಿವಿಕ್ರಮ್ ಸೇರಿದಂತೆ ಇಡೀ ಚಿತ್ರತಂಡದ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಸಾಮಾನ್ಯವಾಗಿ ತಮ್ಮ ಇಷ್ಟಾರ್ಥವನ್ನು ಹಾರೈಸಿಕೊಂಡವರು ಹರಕೆ ಸೇವೆ ಸಲ್ಲಿಸುತ್ತಾರೆ. ಕೊರಗಜ್ಜನ ದರ್ಶನಕ್ಕೆ ಅವಕಾಶ ಮಾಡಿ ಕೊಟ್ಟ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…