ಮಂಗಳೂರು: ಚಂದನವನದ ಹಿರಿಯ ಕಲಾವಿದೆ ಶ್ರುತಿ ಅವರು ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಕೋಲ ಸೇವೆ ಸಲ್ಲಿಸಿದ್ದಾರೆ.
ಮಗಳು ಗೌರಿ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟ ಶ್ರುತಿ ಅವರು ಇನ್ಸ್ಟಾಗ್ರಾಂನಲ್ಲಿ ತಾವು ಕಾರಣಿಕ ದೈವದ ದರ್ಶನ ಪಡೆದ ವಿಡಿಯೋ ಹಂಚಿಕೊಂಡಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ʼಕರಿ ಹೈದ ಕರಿ ಅಜ್ಜʼ ಚಲನ ಚಿತ್ರದಲ್ಲಿ ನಟಿಸಿರುವ ಶ್ರುತಿ ಅವರು ನಿರ್ಮಾಪಕ ತ್ರಿವಿಕ್ರಮ್ ಸೇರಿದಂತೆ ಇಡೀ ಚಿತ್ರತಂಡದ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಸಾಮಾನ್ಯವಾಗಿ ತಮ್ಮ ಇಷ್ಟಾರ್ಥವನ್ನು ಹಾರೈಸಿಕೊಂಡವರು ಹರಕೆ ಸೇವೆ ಸಲ್ಲಿಸುತ್ತಾರೆ. ಕೊರಗಜ್ಜನ ದರ್ಶನಕ್ಕೆ ಅವಕಾಶ ಮಾಡಿ ಕೊಟ್ಟ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…