ಚಿತ್ರ ಮಂಜರಿ

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಶ್ರುತಿ

ಮಂಗಳೂರು: ಚಂದನವನದ ಹಿರಿಯ ಕಲಾವಿದೆ ಶ್ರುತಿ ಅವರು ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಕೋಲ ಸೇವೆ ಸಲ್ಲಿಸಿದ್ದಾರೆ.

ಮಗಳು ಗೌರಿ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟ ಶ್ರುತಿ ಅವರು ಇನ್ಸ್ಟಾಗ್ರಾಂನಲ್ಲಿ ತಾವು ಕಾರಣಿಕ ದೈವದ ದರ್ಶನ ಪಡೆದ ವಿಡಿಯೋ ಹಂಚಿಕೊಂಡಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ʼಕರಿ ಹೈದ ಕರಿ ಅಜ್ಜʼ ಚಲನ ಚಿತ್ರದಲ್ಲಿ ನಟಿಸಿರುವ ಶ್ರುತಿ ಅವರು ನಿರ್ಮಾಪಕ ತ್ರಿವಿಕ್ರಮ್ ಸೇರಿದಂತೆ ಇಡೀ ಚಿತ್ರತಂಡದ ಜತೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಸಾಮಾನ್ಯವಾಗಿ ತಮ್ಮ ಇಷ್ಟಾರ್ಥವನ್ನು ಹಾರೈಸಿಕೊಂಡವರು ಹರಕೆ ಸೇವೆ ಸಲ್ಲಿಸುತ್ತಾರೆ. ಕೊರಗಜ್ಜನ ದರ್ಶನಕ್ಕೆ ಅವಕಾಶ ಮಾಡಿ ಕೊಟ್ಟ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago