ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ ಮೈಸೂರಿನ ಸ್ನೇಕ್ ಶ್ಯಾಮ್ ಬಿಗ್ ಬಾಸ್ ಪ್ರವೇಶ ಮಾಡಿದ್ದಾರೆ. ಶೇಕಡಾ 84ರಷ್ಟು ಮತವನ್ನು ಪಡೆಯುವುದರ ಮೂಲಕ 8ನೇ ಸ್ಪರ್ಧಿಯಾಗಿ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ಮನೆಯೊಳಗೆ ಶ್ಯಾಮ್ ಪ್ರವೇಶ ಮಾಡುವ ಮುನ್ನ ಹಾವಿನ ಬುಟ್ಟಿಯನ್ನು ಬಿಗ್ ಬಾಸ್ ಅವರಿಗೆ ನೀಡಿದ್ದಾರೆ.
ಬುಟ್ಟಿಯನ್ನು ಶ್ಯಾಮ್ ನೋಡದೇ ಮನೆ ಒಳಗೆ ಇರುವ ಒಬ್ಬರು ಹುಡುಗಿಗೆ ಆ ಬುಟ್ಟಿಯನ್ನು ಕೊಡುವುದಕ್ಕೆ ಹೇಳಿದ್ದಾರೆ. ಸ್ನೇಕ್ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿ, ಆ ಬುಟ್ಟಿಯನ್ನು ನಾಗಿಣಿ ಖ್ಯಾತಿಯ ನಮ್ರತಾಗೆ ನೀಡಿದರು. ಬುಟ್ಟಿ ತೆರೆದಾಗ ಪ್ಲಾಸ್ಟಿಕ್ ಹಾವು ಒಳಗಿತ್ತು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…