ಚಿತ್ರ ಮಂಜರಿ

ಸಿಎಂ ಯೋಗಿ ಆದಿತ್ಯ‌ನಾಥ್‌ ಆಶೀರ್ವಾದ ಪಡೆದ ಸೂಪರ್‌ಸ್ಟಾರ್‌ ರಜನಿಕಾಂತ್

ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ತಮ್ಮ ಹೊಸ ಚಿತ್ರವಾದ ‘ಜೈಲರ್’ ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ.

“ನಾನು ಸಿಎಂ ಜೊತೆ ಸಿನಿಮಾ ನೋಡುತ್ತೇನೆ. ಚಿತ್ರ ಹಿಟ್ ಆಗುತ್ತಿರುವುದು ದೇವರ ಆಶೀರ್ವಾದ” ಎಂದು ರಜನಿಕಾಂತ್ ಅವರು ANI ಗೆ ತಿಳಿಸಿದ್ದಾರೆ.

ಆದಿತ್ಯನಾಥ್‌ರನ್ನು ಭೇಟಿಯಾದ ರಜನಿಕಾಂತ್, ಅವರ ಕಾಲಿಗೆ ಬಿದ್ದು ಆಶಿರ್ವಾದ ಪಡೆದಿದ್ದಾರೆ. ಈ ಚಿತ್ರಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.

andolanait

Recent Posts

ಪಿಡಿಒನಿಂದ ಸರ್ಕಾರಿ ಆಸ್ತಿ ಗುಳುಂ ಆರೋಪ

ಮಹಾದೇಶ್ ಎಂ. ಗೌಡ ಹನೂರು : ಸರ್ಕಾರದ ಆಸ್ತಿ ರಕ್ಷಣೆ ಮಾಡಬೇಕಾದ ಅಧಿಕಾರಿಯೇ ಸರ್ಕಾರಿ ಆಸ್ತಿಯನ್ನು ಗುಳುಂ ಮಾಡಿರುವ ಗಂಭೀರ…

19 seconds ago

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

12 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

12 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

13 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

13 hours ago