ಚಿತ್ರ ಮಂಜರಿ

ಸಿಎಂ ಯೋಗಿ ಆದಿತ್ಯ‌ನಾಥ್‌ ಆಶೀರ್ವಾದ ಪಡೆದ ಸೂಪರ್‌ಸ್ಟಾರ್‌ ರಜನಿಕಾಂತ್

ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ತಮ್ಮ ಹೊಸ ಚಿತ್ರವಾದ ‘ಜೈಲರ್’ ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ.

“ನಾನು ಸಿಎಂ ಜೊತೆ ಸಿನಿಮಾ ನೋಡುತ್ತೇನೆ. ಚಿತ್ರ ಹಿಟ್ ಆಗುತ್ತಿರುವುದು ದೇವರ ಆಶೀರ್ವಾದ” ಎಂದು ರಜನಿಕಾಂತ್ ಅವರು ANI ಗೆ ತಿಳಿಸಿದ್ದಾರೆ.

ಆದಿತ್ಯನಾಥ್‌ರನ್ನು ಭೇಟಿಯಾದ ರಜನಿಕಾಂತ್, ಅವರ ಕಾಲಿಗೆ ಬಿದ್ದು ಆಶಿರ್ವಾದ ಪಡೆದಿದ್ದಾರೆ. ಈ ಚಿತ್ರಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.

andolanait

Recent Posts

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 seconds ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

15 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

20 mins ago