ಚಿತ್ರ ಮಂಜರಿ

ತೆಲುಗು ನಟ ನಾನಿ ಅಭಿಯನದ ‘ದಸರಾ’ ಸಿನಿಮಾ ಏ.27ರಂದು ಒಟಿಟಿಯಲ್ಲಿ ಬಿಡುಗಡೆ

ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್‌ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಈ ಕುರಿತು ನೆಟ್‌ಫ್ಲಿಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ.

‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ ಕಂಡಿದ್ದ ‘ದಸರಾ’ ಚಿತ್ರವು ಇದೀಗ ಇದೇ 27ರಂದು ಒಟಿಟಿಯಲ್ಲಿ ಬರಲಿದೆ ಎಂದು ನೆಟ್‌ಫ್ಲಿಕ್ಸ್‌ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

‘ದಸರಾ’ವನ್ನು ಶ್ರೀಕಾಂತ್ ಒಡೆಲಾ ನಿರ್ದೇಶಿಸಿದ್ದು, ಚಿತ್ರದಲ್ಲಿ ಹಳ್ಳಿಯ ಸೊಗಡನ್ನು ಬಿಂಬಿಸಲಾಗಿದೆ.

ದಸರಾ ಚಿತ್ರವು ಮಾರ್ಚ್ 30ರಂದು ತೆಲುಗು, ತಮಿಳು, ಮಲಯಾಳಂ, ಕನ್ನಡ ಸೇರಿದಂತೆ ಹಿಂದಿ ಭಾಷೆಯಲ್ಲಿ ಬಿಡುಗಡೆಗೊಂಡಿತ್ತು. ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ₹100 ಕೋಟಿ ಗಳಿಕೆ ಕಂಡಿದೆ.

‘ದಸರಾ’ ಚಿತ್ರದಲ್ಲಿ ಕೀರ್ತಿ ಸುರೇಶ್, ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಾಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣಾ ಕೂಡ ನಟಿಸಿದ್ದಾರೆ.

andolanait

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

51 mins ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

55 mins ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

59 mins ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

1 hour ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

1 hour ago