ಹೊಸಪೇಟೆ : ನಟ ಚಾಲೇಂಜಿಂಗ್ ದರ್ಶನ್ ಅಭಿನಯದ ಕ್ರಾಂತಿ ಸಿನೆಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ನಟ ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನಟ ದರ್ಶನ್ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು. ಈ ವೇಳೆ ದರ್ಶನ ನೋಡಲು ಸಾವಿರಾರು ಜನರು ಆಗಮಿಸಿದ್ದರು, ಆದರೆ ಈ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದಿದ್ದಾರೆ. ಲಘು ಲಾಠಿ ಪ್ರಹಾರ: ನಟ ದರ್ಶನ್ ಅಭಿಯನದ ಕ್ರಾಂತಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಘಟನೆ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಯುವಕರು ದರ್ಶನ್ ಬ್ಯಾನರ್ ಹರಿದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಹಾಡು ಬಿಡುಗಡೆಗೊಳಿಸಿ ಚಿತ್ರ ತಂಡ ಮರಳಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…