ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರು ತಮ್ಮ ಬಹುಬೇಡಿಕೆಯ ಚಿತ್ರ ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದೆ.
ನಟ ದರ್ಶನ್ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು. ಈ ವೇಳೆ ದರ್ಶನ ನೋಡಲು ಸಾವಿರಾರು ಜನರು ಆಗಮಿಸಿದ್ದರು, ಆದರೆ ಈ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದಿದ್ದಾರೆ ಈ ಬಗ್ಗೆ ಬೇಸರ ವ್ಯಕ್ತಡಿಸಿರುವ ನಟ ಶಿವರಾಜ್ ಕುಮಾರ್ ಅವರು ವೀಡಿಯೋವೊಂದನ್ನು ಟ್ವೀಟ್ ಮಾಡುವ ಮೂಲಕ ಘಟನೆಯ ಕುರಿತು
“ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ” ಎಂದು ಹೇಳುವ ಮೂಲಕ ಕೃತ್ಯದ ಕುರಿತು ಅಭಿಮಾನಿಗಳಲ್ಲಿ ವಿನಂತಿಸುವ ಮೂಲಕ ಕಿವಿಮಾತು ಹೇಳಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…