ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರು ತಮ್ಮ ಬಹುಬೇಡಿಕೆಯ ಚಿತ್ರ ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದೆ.
ನಟ ದರ್ಶನ್ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು. ಈ ವೇಳೆ ದರ್ಶನ ನೋಡಲು ಸಾವಿರಾರು ಜನರು ಆಗಮಿಸಿದ್ದರು, ಆದರೆ ಈ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದಿದ್ದಾರೆ ಈ ಬಗ್ಗೆ ಬೇಸರ ವ್ಯಕ್ತಡಿಸಿರುವ ನಟ ಶಿವರಾಜ್ ಕುಮಾರ್ ಅವರು ವೀಡಿಯೋವೊಂದನ್ನು ಟ್ವೀಟ್ ಮಾಡುವ ಮೂಲಕ ಘಟನೆಯ ಕುರಿತು
“ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ” ಎಂದು ಹೇಳುವ ಮೂಲಕ ಕೃತ್ಯದ ಕುರಿತು ಅಭಿಮಾನಿಗಳಲ್ಲಿ ವಿನಂತಿಸುವ ಮೂಲಕ ಕಿವಿಮಾತು ಹೇಳಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…