ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ ಎನಿಸಿಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಅವರು ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದು. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವಕ ರವಿಚಂದರ್, ದಾಸೋಹ ಅಕ್ಕ ಅನ್ನಪೂರ್ಣ ತಾಯಿ ಇವರುಗಳಿಗೂ ಡಾಕ್ಟರೇಟ್ ಅನ್ನು ಪ್ರಧಾನ ಮಾಡಲಾಗಿದೆ.
ಡಾಕ್ಟರೇಟ್ ಪಡೆದುಕೊಂಡಿರುವ ಬಗ್ಗೆ ನಟ ರಮೇಶ್ ಅರವಿಂದ್ ಅವರು ಟ್ವೀಟ್ ಮಾಡುವ ಮೂಲಕ ಸಿನಿಮ ಕ್ಷೇತ್ರಕ್ಕೆ ನನ್ನ ಕೊಡುಗೆಗಾಗಿ ನಾನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೃತಜ್ಞನಾಗಿದ್ದೇನೆ. ಪ್ರತಿಯೊಬ್ಬ ಸಿನಿ ಪ್ರೇಕ್ಷಕರಿಗೆ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಕಾರ್ಯಕ್ರಮವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 418 ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿದೆ.
ಘಟಿಕೋತ್ಸವ ಕಾರ್ಯಕ್ರಮದಲ್ಲಿ 43, 607 ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಂಡರು. ಇದರಲ್ಲಿ 11 ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…