ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ ಎನಿಸಿಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಅವರು ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದು. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವಕ ರವಿಚಂದರ್, ದಾಸೋಹ ಅಕ್ಕ ಅನ್ನಪೂರ್ಣ ತಾಯಿ ಇವರುಗಳಿಗೂ ಡಾಕ್ಟರೇಟ್ ಅನ್ನು ಪ್ರಧಾನ ಮಾಡಲಾಗಿದೆ.
ಡಾಕ್ಟರೇಟ್ ಪಡೆದುಕೊಂಡಿರುವ ಬಗ್ಗೆ ನಟ ರಮೇಶ್ ಅರವಿಂದ್ ಅವರು ಟ್ವೀಟ್ ಮಾಡುವ ಮೂಲಕ ಸಿನಿಮ ಕ್ಷೇತ್ರಕ್ಕೆ ನನ್ನ ಕೊಡುಗೆಗಾಗಿ ನಾನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೃತಜ್ಞನಾಗಿದ್ದೇನೆ. ಪ್ರತಿಯೊಬ್ಬ ಸಿನಿ ಪ್ರೇಕ್ಷಕರಿಗೆ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಕಾರ್ಯಕ್ರಮವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 418 ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿದೆ.
ಘಟಿಕೋತ್ಸವ ಕಾರ್ಯಕ್ರಮದಲ್ಲಿ 43, 607 ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಂಡರು. ಇದರಲ್ಲಿ 11 ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…