ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸಿದ್ದ ಚಿತ್ರತಂಡ, ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಅರ್ಚಕರ ಆಕ್ರೋಶಕ್ಕೆ ಕಾರಣವಾಗಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ವಯಸ್ಕರ ಚಿತ್ರದ ಪ್ರಮಾಣ ಪತ್ರ ನೀಡಿರುವುದರಿಂದ ಅರ್ಚಕರು ಸಿಡಿದೆದ್ದಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಶಿವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಶಿವತಾಂಡವ ನೃತ್ಯ ಕೂಡ ಮಾಡುತ್ತಾರಂತೆ. ಆ ದೃಶ್ಯಗಳನ್ನು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಆ ದೃಶ್ಯಗಳನ್ನು ಚಿತ್ರದಿಂದ ಕೈ ಬಿಡಬೇಕು ಎಂದು ಅರ್ಚಕರು ಆಗ್ರಹ ಮಾಡಿದ್ದಾರೆ. ಒಂದು ವೇಳೆ ದೃಶ್ಯಗಳನ್ನು ಡಿಲೀಟ್ ಮಾಡದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…