ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸಿದ್ದ ಚಿತ್ರತಂಡ, ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಅರ್ಚಕರ ಆಕ್ರೋಶಕ್ಕೆ ಕಾರಣವಾಗಿದೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ವಯಸ್ಕರ ಚಿತ್ರದ ಪ್ರಮಾಣ ಪತ್ರ ನೀಡಿರುವುದರಿಂದ ಅರ್ಚಕರು ಸಿಡಿದೆದ್ದಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಶಿವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಶಿವತಾಂಡವ ನೃತ್ಯ ಕೂಡ ಮಾಡುತ್ತಾರಂತೆ. ಆ ದೃಶ್ಯಗಳನ್ನು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಆ ದೃಶ್ಯಗಳನ್ನು ಚಿತ್ರದಿಂದ ಕೈ ಬಿಡಬೇಕು ಎಂದು ಅರ್ಚಕರು ಆಗ್ರಹ ಮಾಡಿದ್ದಾರೆ. ಒಂದು ವೇಳೆ ದೃಶ್ಯಗಳನ್ನು ಡಿಲೀಟ್ ಮಾಡದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…