ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ಎಮರ್ಜೆನ್ಸಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ಧಾರೆ. ನೆಲಮಂಗಲದ ಹರ್ಷ ಆಸ್ಪತ್ರೆಗೆ ಉಪೇಂದ್ರ ಅಡ್ಮಿಟ್ ಆಗಿದ್ಧಾರೆ.
ಶಿವಮೊಗ್ಗದಿಂದ ಬರುವಾಗ ದಿಢೀರ್ ಆರೋಗ್ಯ ಕೈಕೊಟ್ಟಿದ್ದು, ಉಸಿರಾಟ ಸಮಸ್ಯೆ ಶುರುವಾದ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ನೆಲಮಂಗಲದ ಹರ್ಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ಧಾರೆ. ಸಿನಿಮಾ ಶೂಟಿಂಗ್ ವೇಳೆ ಡಸ್ಟ್ ಅಲರ್ಜಿ ಆಗಿತ್ತು. ವಾಪಸ್ ಬರುವಾಗ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ನಟ ಉಪೇಂದ್ರಗೆ ಉಸಿರಾಟ ಸಮಸ್ಯೆಯಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಬೆಂಗಳೂರಿಗೆ ಪ್ರಯಾಣ ಬೆಳಸಿದ್ಧಾರೆ. ವೈದ್ಯರ ಏನೂ ಸಮಸ್ಯೆ ಇಲ್ಲ ಎಂದು ಹೇಳಿದ್ಧಾರೆ. ಡಿಸ್ಚಾರ್ಜ್ ಆಗಿ ಬೆಂಗಳೂರಿನತ್ತ ಹೊರಟಿದ್ಧಾರೆ. ಸಾಂಬ್ರಾಣಿ ಹೊಗೆಯಿಂದ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಸಿನಿಮಾ ಶೂಟಿಂಗ್ ವೇಳೆ ಸಾಂಬ್ರಾಣಿ ಹೊಗೆ ಹಾಕಲಾಗಿತ್ತು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…