ಲಖನೌ(ಉತ್ತರ ಪ್ರದೇಶ): ‘ಪಠಾಣ್’ ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್ ಖಾನ್ ಅವರು ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ ಹಂಚಿಕೊಂಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಯುಪಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರದ ಪೋಸ್ಟರ್ಗಳಲ್ಲಿ ಸಿಎಂ ಯೋಗಿ ಅವರ ಫೋಟೋ ಹಾಕಿದ್ದಕ್ಕಾಗಿ ಹೆಡ್ ಕಾನ್ಸ್ಟೇಬಲ್ ನೀಡಿದ ದೂರು ಆಧರಿಸಿ ಲಖನೌನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಜಿಪಿ ಕೇಂದ್ರ ಕಚೇರಿಯ ಸೈಬರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇತ್ತೀಚೆಗಷ್ಟೇ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿದ್ದು, ಹಾಡು ಬಿಡುಗಡೆಯ ಬೆನ್ನಲ್ಲೇ ವಿವಾದಕ್ಕೆ ಸಿಲುಕಿಕೊಂಡಿದೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…