ಲಖನೌ(ಉತ್ತರ ಪ್ರದೇಶ): ‘ಪಠಾಣ್’ ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್ ಖಾನ್ ಅವರು ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ ಹಂಚಿಕೊಂಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಯುಪಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರದ ಪೋಸ್ಟರ್ಗಳಲ್ಲಿ ಸಿಎಂ ಯೋಗಿ ಅವರ ಫೋಟೋ ಹಾಕಿದ್ದಕ್ಕಾಗಿ ಹೆಡ್ ಕಾನ್ಸ್ಟೇಬಲ್ ನೀಡಿದ ದೂರು ಆಧರಿಸಿ ಲಖನೌನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಜಿಪಿ ಕೇಂದ್ರ ಕಚೇರಿಯ ಸೈಬರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇತ್ತೀಚೆಗಷ್ಟೇ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿದ್ದು, ಹಾಡು ಬಿಡುಗಡೆಯ ಬೆನ್ನಲ್ಲೇ ವಿವಾದಕ್ಕೆ ಸಿಲುಕಿಕೊಂಡಿದೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…