ಚಿತ್ರ ಮಂಜರಿ

ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ಪ್ರಭಾಸ್ ʼಆದಿಪುರುಷ್‌ʼ

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್‌ ಅವರ ʼಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿ ಎಲ್ಲೆಡೆ ಭರ್ಜರಿ ಸೌಂಡ್‌ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್‌ ಒಂದು ಹೊಸ ದಾಖಲೆಯನ್ನು ಬರೆದಿದೆ.

ʼಆದಿಪುರುಷ್‌ʼ ಚಿತ್ರಕ್ಕೆ ಓಂ ರಾವುತ್‌ ಅವರ ನಿರ್ದೇಶನವಿದೆ. “ಟಿ-ಸೀರಿಸ್‌ʼ ಸಂಸ್ಥೆ ನಿರ್ಮಾಣ ಮಾಡಿದ್ದು, ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.

ಸಿನಿಮಾದಲ್ಲಿ ಪ್ರಭಾಸ್‌ ʼರಾಘವʼನಾಗಿ, ಕೃತಿ ಸನೊನ್ ʼಜಾನಕಿʼ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೈಫ್‌ ಆಲಿಖಾನ್‌ ರಾವಣನ ಅವತಾರದಲ್ಲಿ ಅಬ್ಬರಿಸಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್‌ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ವಿಎಫ್‌ ಎಕ್ಸ್‌, ಮ್ಯೂಸಿಕ್‌ ನಿಂದ ಟ್ರೇಲರ್‌ ಗಮನ ಸೆಳೆದಿದೆ. ಪ್ಯಾನ್‌ ಇಂಡಿಯಾದಲ್ಲಿ ಟ್ರೇಲರ್‌ ಸದ್ದು ಮಾಡಿದೆ. ಎಲ್ಲಾ ಭಾಷೆಯಲ್ಲಿ ಸೇರಿ ರಿಲೀಸ್‌ ಆದ 24 ಗಂಟೆಯಲ್ಲಿ ಟ್ರೇಲರ್‌ 70 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ. ಆ ಮೂಲಕ 2023ರಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಟ್ರೇಲರ್‌ ಎಂಬ ಹೆಗ್ಗಳಿಕೆಯನ್ನು ʼಆದಿಪುರುಷ್‌ʼ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೆ ಯೂಟ್ಯೂಬ್‌ ನಲ್ಲಿ ಟ್ರೇಲರ್‌  ನಂ. 1  ಆಗಿ ಟ್ರೆಂಡಿಂಗ್‌ ನಲ್ಲಿದೆ.

ಇದೇ ಜೂ.16 ರಂದು 3ಡಿಯಲ್ಲಿ ವಿಶ್ವಾದಂತ್ಯ ಸಿನಿಮಾ ತೆರೆಗೆ ಬರಲಿದೆ.

andolanait

Recent Posts

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

14 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

1 hour ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

2 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

3 hours ago