ಆಂದೋಲನ ಪುರವಣಿ

ಸಿನಿಮಾಲ್‌: ಈ ವಾರ ತೆರೆಗೆ ಲಗ್ಗೆ ಇಡುತ್ತಿರುವ 4 ಚಿತ್ರಗಳು

ತಾಜ್‌ಮಹಲ್ 2

ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, ವಿಜಯಕುಮಾರ್ ಸಂಕಲನ ಚಿತ್ರಕ್ಕಿದೆ.


ಫ್ಯಾಂಟಸಿ

ಪವನ್ ಡ್ರೀಂ ಫಿಲಂಸ್ ಲಾಂಛನದಲ್ಲಿ ಪವನ್‌ಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘ಫ್ಯಾಂಟಸಿ’. ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂೋಂಜನೆ, ಪಿ.ಕೆ.ಎಚ್.ದಾಸ್ ಛಾಯಾಗ್ರಹಣ ಇರುವ ಚಿತ್ರದಲ್ಲಿ ಪ್ರಿಯಾಂಕ ಶಿವಣ್ಣ, ಅನುರಾಗ್ ಎಸ್. ಪಾಟೀಲ್, ರಾಜ ಬಲವಾಡಿ, ಹರಿಣಿ ಶ್ರೀಕಾಂತ್, ಹೇಮಂತ್ ಶ್ರೀನಿವಾಸ್, ಗೌರೀಶ್ ಅಕ್ಕಿ ನಟಿಸಿದ್ದಾರೆ.


ಮರ್ಕಟ

ಗಣೇಶ್ ರಾಂಪುರ ನಿರ್ಮಾಣದ ಚಿತ್ರ ‘ಮರ್ಕಟ’. ಇದನ್ನು ವಿಜಯ್ ರಾಜ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ರಾಜ್, ಗಣೇಶ್, ಪೂಜಾ, ಬದ್ರಿ, ಚರಣ್, ರುಚಿತಾ ತಾರಾಗಣದಲ್ಲಿರುವ ಚಿತ್ರಕ್ಕೆ ಕೃಷ್ಣ ಮೂರ್ತಿ ಗೀತರಚನೆ, ಕೆವಿನ್ ಎಂ. ರಾಗಸಂೋಂಜನೆ, ರಾಜಭಾಸ್ಕರ್ ಹಿನ್ನೆಲೆ ಸಂಗೀತವಿದೆ.


ಸರ್ವಸ್ಯ ನಾಟ್ಯಂ

ಡಿಎಂಕೆ ಆಡ್ ಜೋನ್ ಲಾಂಛನದಲ್ಲಿ ಮನೋಜ್ ವರ್ಮ ನಿರ್ಮಿಸಿರುವ ಚಿತ್ರ ‘ಸರ್ವಸ್ಯ ನಾಟ್ಯಂ’. ಮಂಜುನಾಥ್ ಬಿ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹರ್ಷ ಚಲುವರಾಜ್ ಸಂಭಾಷಣೆ ಇದೆ. ನೂರಾರು ಮಕ್ಕಳ ಜೊತೆ, ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಬಿಗ್‌ಬಾಸ್ ಖ್ಯಾತಿಯ ರಿಷಿ ಕುಮಾರ ಸ್ವಾಮೀಜಿ ನಟಿಸಿದ್ದಾರೆ.
 

andolana

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago