ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, ವಿಜಯಕುಮಾರ್ ಸಂಕಲನ ಚಿತ್ರಕ್ಕಿದೆ.
ಪವನ್ ಡ್ರೀಂ ಫಿಲಂಸ್ ಲಾಂಛನದಲ್ಲಿ ಪವನ್ಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘ಫ್ಯಾಂಟಸಿ’. ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂೋಂಜನೆ, ಪಿ.ಕೆ.ಎಚ್.ದಾಸ್ ಛಾಯಾಗ್ರಹಣ ಇರುವ ಚಿತ್ರದಲ್ಲಿ ಪ್ರಿಯಾಂಕ ಶಿವಣ್ಣ, ಅನುರಾಗ್ ಎಸ್. ಪಾಟೀಲ್, ರಾಜ ಬಲವಾಡಿ, ಹರಿಣಿ ಶ್ರೀಕಾಂತ್, ಹೇಮಂತ್ ಶ್ರೀನಿವಾಸ್, ಗೌರೀಶ್ ಅಕ್ಕಿ ನಟಿಸಿದ್ದಾರೆ.
ಗಣೇಶ್ ರಾಂಪುರ ನಿರ್ಮಾಣದ ಚಿತ್ರ ‘ಮರ್ಕಟ’. ಇದನ್ನು ವಿಜಯ್ ರಾಜ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ರಾಜ್, ಗಣೇಶ್, ಪೂಜಾ, ಬದ್ರಿ, ಚರಣ್, ರುಚಿತಾ ತಾರಾಗಣದಲ್ಲಿರುವ ಚಿತ್ರಕ್ಕೆ ಕೃಷ್ಣ ಮೂರ್ತಿ ಗೀತರಚನೆ, ಕೆವಿನ್ ಎಂ. ರಾಗಸಂೋಂಜನೆ, ರಾಜಭಾಸ್ಕರ್ ಹಿನ್ನೆಲೆ ಸಂಗೀತವಿದೆ.
ಡಿಎಂಕೆ ಆಡ್ ಜೋನ್ ಲಾಂಛನದಲ್ಲಿ ಮನೋಜ್ ವರ್ಮ ನಿರ್ಮಿಸಿರುವ ಚಿತ್ರ ‘ಸರ್ವಸ್ಯ ನಾಟ್ಯಂ’. ಮಂಜುನಾಥ್ ಬಿ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹರ್ಷ ಚಲುವರಾಜ್ ಸಂಭಾಷಣೆ ಇದೆ. ನೂರಾರು ಮಕ್ಕಳ ಜೊತೆ, ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಬಿಗ್ಬಾಸ್ ಖ್ಯಾತಿಯ ರಿಷಿ ಕುಮಾರ ಸ್ವಾಮೀಜಿ ನಟಿಸಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…